ಇಂದು ಶಿವಮೊಗ್ಗ ಜಿಲ್ಲೆ ಕಾಂಗ್ರೆಸ್ ಭವನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಬಂಡಾರಿ ಯವರನ್ನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ವಿದಾನ ಪರಿಷತ್ ಸದಸ್ಯರಾದ ಪ್ರಸನ್ನಕುಮಾರ್ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಮಹಿಳಾ ಮುಖಂಡರು ಬಾಗವಹಿಸಿದ್ದರು.ಸ್ವಾಗತ ಮತ್ತು ವಂದನಾರ್ಪಣೆ ಚಂದ್ರಬೋಪಲ್ ಸರ್ ನೆರವೇರಿಸಿದರು.ಶಿವಣ್ಣ ಸೂಡೂರು ಜಿಲ್ಲಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಮತ್ತು ಸಾಮಾಜಿಕ ಜಾಲತಾಣ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…