ಇಂದು ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ರವರ ಕಚೇರಿ ಶಿವಮೊಗ್ಗ ವಲಯ ಹಾಗೂ ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆ ವತಿಯಿಂದ ಸಾಗರ ರಸ್ತೆಯ ಅಗ್ನಿಶಾಮಕ ಕಚೇರಿ ಯಲ್ಲಿ ಇಲಾಖೆ ಸಿಬ್ಬಂದಿಗಳಿಗೆ 2ದಿನದ ಕರಾಟೆ ಕೌಶಲ್ಯ ತರಬೇತಿ ಕಾರ್ಯಗಾರಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ರವರಾದ ಶ್ರೀ ಎಸ್‌ ಈ ಲಕ್ಕಪ್ಪ ಮತ್ತು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಶ್ರೀ ಅಶೋಕ್ ಕುಮಾರ್ ಮತ್ತು ಅಗ್ನಿಶಾಮಕ ಠಾಣಾಧಿಕಾರಿ ಶ್ರೀ ಪ್ರವೀಣ್ ಮತ್ತು ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆಯ ಅಧ್ಯಕ್ಷರಾದ ಶಿವಮೊಗ್ಗ ವಿನೋದ್ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…