ಶನಿವಾರ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಂಚಾರಿ ವಿಜಯ್ ಅವರಿಗೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದ್ದು . ಬದುಕುವುದು ಕಷ್ಟ ಎಂದು ವೈದ್ಯರು ತಿಳಿಸಿದ್ದಾರೆ. ಇದರಿಂದ ನಟ ಸಂಚಾರಿ ವಿಜಯ್ ಅಂಗಾಂಗ ದಾನಕ್ಕೆ ಅವರ ಕುಟುಂಬ ನಿರ್ಧರಿಸಿದೆ ಅವರ ಸಹೋದರ ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಹತ್ತು ಗಂಟೆಗೆ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು. ಕುಟುಂಬಸ್ಥರು ಅಂಗಾಂಗ ದಾನ ಪ್ರಕ್ರಿಯೆ ಗೆ ಸಹಿ ಮಾಡುತ್ತಿದ್ದಾರೆ.

ವರದಿ ಮಹೇಶ್ ಬೆಂಗಳೂರು

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153