ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣ ಕಾರ್ಯಕ್ರಮವು ನಡೆಯಿತು.

ಈ ಸಮಾರಂಭದಲ್ಲಿ ಶ್ರೀ ರಾಘವೇಶ್ವರ ಸ್ವಾಮೀಜಿ, ಪಶುಸಂಗೋಪನ ಇಲಾಖೆ ಸಚಿವ ಪ್ರಭು ಚೌಹಾಣ್ ಅವರು, ಒಳನಾಡು ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಚಿವ ಅಂಗಾರ, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ ಹಾಗೂ ಹಲವು ಪ್ರಮುಖರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…