ಶುಭಮಂಗಳ ಸಮುದಾಯ ಭವನದಲ್ಲಿರುವ ಕೋವಿಡ್ ಕೇರ್ ಸೆಂಟರಿಗೆ ಶ್ರೀ ಶನೈಶ್ಚರ ದೇವಾಲಯ ಸಮಿತಿ ವತಿಯಿಂದ ಹದಿನೈದು ಲಕ್ಷ ರೂ ಗಳ ಚೆಕ್ ನ್ನು ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಸಮಿತಿಯ ಕಾರ್ಯದರ್ಶಿ ಮೂರ್ತಿ ಅವರು ನೀಡಿದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153