ನಾಳೆ ಮಂಗಳವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಲಾಗಿದೆ.
ನಾಳೆಯ ವಿಷಯಗಳ ಪರೀಕ್ಷೆಯ ದಿನಾಂಕವನ್ನು ಮುಂದೆ ತಿಳಿಸಲಾಗುವುದು.

ಕೆ.ಇ.ಎ ನಡೆಸುತ್ತಿರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಆಯ್ಕೆಯ ಪರೀಕ್ಷೆಗಳು‌ ಮೊದಲೇ ನಿಗದಿಯಾದಂತೆ ಮೂರೂ ಕೇಂದ್ರಗಳಲ್ಲಿ ( ಶಿವಮೊಗ್ಗದ ಹೆಚ್.ಎಸ್.ಆರ್ ಪದವಿ ಪೂರ್ವ ಕಾಲೇಜು, ಸರಕಾರಿ ಪಪೂ ಕಾಲೇಜು, ಸರಕಾರಿ ಬಾಲಿಕಾ ಪಪೂ‌ಕಾಲೇಜು,) ಮಂಗಳವಾರ ನಡೆಯಲಿವೆ.

ವರದಿ ಮಂಜುನಾಥ್ ಶೆಟ್ಟಿ…