ಶಿವಮೊಗ್ಗ: ಸಂಸ್ಕೃತ ಗ್ರಾಮ ಮತ್ತೂರಿನಲ್ಲಿ ಶ್ರೀ ಲಕ್ಷ್ಮಿಕೇಶವ ಸ್ವಾಮಿಯ ನೂರನೇ ವರ್ಷದ ಬ್ರಹ್ಮರಥೋತ್ಸವದ ಅಂಗವಾಗಿ ಸಂಸದರರಾದ ಬಿ.ವೈ. ರಾಘವೇಂದ್ರ ಅವರು ಕುಟುಂಬ ಸಮೇತವಾಗಿ ಶ್ರೀ ಸೂಕ್ತ ಪಾರಾಯಣ, ಹೋಮ ಹಾಗೂ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಡಾ. ನಾರಾಯಣ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಟ್ಟಾಭಿರಾಮ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್, ಮತ್ತೂರು ಹೊಸಳ್ಳಿ ಗ್ರಾಮದ ಪುರೋಹಿತರು ಮತ್ತಿತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…