ಶಿವಮೊಗ್ಗ ತಾಲೂಕಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಸೂಡಿ ಗ್ರಾಮದಲ್ಲಿ ಸನ್ಮಾನ್ಯ ಶ್ರೀ ಕೆ.ಎಸ್ ಈಶ್ವರಪ್ಪ ರವರು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಗ್ರಾಮಾಂತರ ಶಾಸಕರು ಕೆ.ಬಿ. ಅಶೋಕ ನಾಯ್ಕ ರವರು ಭೇಟಿ ನೀಡಿ ವ್ಯಾಕ್ಸಿನೇಷನ್‌ಗೆ ಚಾಲನೆ ನೀಡಲಾಯಿತು. ಈ ಸಂಧರ್ಭದಲ್ಲಿ ಪಕ್ಷದ ಪಧಾಧಿಕಾರಿಗಳು, ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153