ನಗರ ಹೋಬಳಿ ವ್ಯಾಪ್ತಿಯ ನಗರ ಮೂಡುಗೊಪ್ಪ ಪಂಚಾಯತ್ ವ್ಯಾಪ್ತಿಯಲ್ಲಿ ಆಶಾ ಅಂಗನವಾಡಿ ಸೇರಿದಂತೆ ಅಗತ್ಯದವರಿಗೆ ಕೊರೋನಾ ಕಾರಣದಿಂದಾಗಿ ಆಹಾರದ ಕಿಟ್ ವಿತರಣೆ ಮಾಡಲಾಯಿತು . ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೋರೂನ ವಾರಿಯರ್ಸ್ ಗಳ ಸೇವೆಯನ್ನು ಶ್ಲಾಘಿಸಿದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153