ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಪುನೀತ್ ರಾಜಕುಮಾರ್ ಅವರ ಸವಿನೆನಪಿನಲ್ಲಿ ವೃದ್ಧಾಶ್ರಮಕ್ಕೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಯಿತು.

ಕರ್ನಾಟಕ ನಾಡು ರಕ್ಷಣಾ ವೇದಿಕೆಯ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು ಭಾಗಿಯಾಗಿದ್ದರು ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳಾದ ಉಮೇಶ್ ಗೌಡ್ರು ಜಿಲ್ಲಾಧ್ಯಕ್ಷರಾದ ದಿನೇಶ್ ಜಿಲ್ಲಾ ಉಪಾಧ್ಯಕ್ಷ ಕುಬೇರ ಜಿಲ್ಲಾ ಗೌರವಾಧ್ಯಕ್ಷ ಮಲ್ಲೇಶ್ ಜಿಲ್ಲಾ ಕ ಕಾರ್ಯಧ್ಯಕ್ಷ ಪ್ರವೀಣ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಕೇತ ಹಾಗೂ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಭಾಗಿಯಾಗಿದ್ದರು.

ವರದಿ ಮಂಜುನಾಥ್ ಶೆಟ್ಟಿ…