ಇಂದು ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರ ಅವರು ಪತ್ರಿಕಾಗೋಷ್ಠಿ ನಡೆಸಿ . ಜಿಲ್ಲೆಯ ಸ್ಥಿತಿಗತಿಗಳನ್ನು ತಿಳಿಸಿದರು . ಅಲ್ಲದೆ ಜಿಲ್ಲಾಡಳಿತ ಹೇಗೆ ಕೋವಿಡ ಎದುರಿಸಲು ತಯಾರಿ ಮಾಡಿಕೊಂಡಿದೆ ಎಂದು ತಿಳಿಸಿದರು . ಸೊರಬ ಹಾಗೂ ಶಿರಾಳಕೊಪ್ಪದಲ್ಲಿ ಹೊಸದಾಗಿ ಆರಂಭವಾಗುತ್ತಿರುವ ಕೋವಿಡ ಕೇಂದ್ರಗಳ ಬಗ್ಗೆ ಮಾಹಿತಿ ನೀಡಿದರು
ವಿಡಿಯೋ ನೋಡಿ
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ