ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಾರಿಕಾಂಬೆ ಜಾತ್ರೆಯ ಪ್ರಯುಕ್ತ ಭಕ್ತಾದಿಗಳಿಗೆ ಮಜ್ಜಿಗೆ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಯಾದ ಉಮೇಶ್ ಗೌಡರು ಜಿಲ್ಲಾಧ್ಯಕ್ಷ ದಿನೇಶ್ ಜಿಲ್ಲಾ ಉಪಾಧ್ಯಕ್ಷರು ಕುಬೇರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಕೇತ್ ನಗರ ಉಪಾಧ್ಯಕ್ಷ ಮಂಜುನಾಥ್ ಎಸ್ ಮತ್ತು ಗಿರೀಶ್ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…