ನವದೆಹಲಿಯಲ್ಲಿ ಕೋವಿಡ ಪೇಷೆಂಟ್ ಗಳಿಗೆ ಮೆಡಿಷನ್, ಆಕ್ಸಿಜನ್ ಹಾಗೂ ನಿರಾಶ್ರಿತರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀನಿವಾಸ್ ಅವರ ಮೇಲೆ ಕೇಂದ್ರ ಬಿಜೆಪಿ ಸರ್ಕಾರದ ಆದೇಶ ಮೇರೆಗೆ ದೆಹಲಿ ಪೊಲೀಸ್ ಮೂಲಕ ತನಿಖೆ ನಡೆಸುತ್ತಿರುವುದನ್ನು ಖಂಡಿಸಿ
ಇಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾದ ಎಚ್ ಎಸ್ ಸುಂದರೇಶ್ ,ಮಾಜಿ ಶಾಸಕರಾದ ಕೆ ಬಿ ಪ್ರಸನ್ನಕುಮಾರ್ ,ಮಾಜಿ ಅಧ್ಯಕ್ಷರಾದ ಎನ್ ರಮೇಶ್ ,
ಮಾನಗರ ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ ,ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಚೇತನ್.ಕೆ ಮತ್ತು ಹಲವು ಕಾಂಗ್ರೆಸ್ ನ ಕಾರ್ಯಕರ್ತರು ಹಾಜರಿದ್ದರು
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ