ನಿರಂತರವಾಗಿ ಪೆಟ್ರೋಲ್ ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಸುತ್ತಿರುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಇಂದು ಸಂತೇಕಡೂರಿನಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ವೇದಾ ವಿಜಯಕುಮಾರ್ ಹಾಗೂ ಪಿ ಎಲ್ ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷರಾದ ಆರ್ ವಿಜಯಕುಮಾರ್(ದನಿ) ಸಂತೇಕಡೂರುರವರ ನೇತೃತ್ವದಲ್ಲಿ ಗ್ಯಾಸ್ ಮತ್ತು ಕಾರು ಬೈಕುಗಳಿಗೆ ಹೂವಿನ ಹಾರ ಹಾಕಿ ಶ್ರದ್ದಾಜಂಲಿ ಸಲ್ಲಿಸುವ ಮೂಲಕ ಪ್ರತಿಭಟಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…