ಲಾಕ್ಡೌನ್ 51 ನೇ ದಿನವಾದ ಇಂದೂ ಸಹ ಶಿವಮೊಗ್ಗಜಿಲ್ಲಾಎನ್.ಎಸ್.ಯು.ಐವತಿಯಿಂದ ಮೆಗ್ಗಾನ್ ಆಸ್ಪತ್ರೆ, ಬಿ ಹೆಚ್ ರಸ್ತೆ, ಕರ್ನಾಟಕ ಸಂಘ, ಹಾಗು ಒಲ್ಡ ಪೋಸ್ಟ್ ಆಫೀಸ್ ರಸ್ತೆಯ ಹತ್ತಿರ ನಿರಾಶ್ರಿತರಿಗೆ ಊಟ ಹಣ್ಣು ಹಾಗೂ ನೀರನ್ನು ವಿತರಿಸಲಾಯಿತು ಈ ಸಂದರ್ಭ ದಲ್ಲಿ ಚರಣ್,ರಘು ಯುವ ಕಾಂಗ್ರೆಸ್ ಗಿರೀಶ್ D. ರೈ , ಎನ್.ಎಸ್. ಯು.ಐ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಹೆಚ್ ಎಸ್ ಬಾಲಾಜಿ, ನಗರ ಅಧ್ಯಕ್ಷ ವಿಜಯ್ ,ಚಂದೊಜೀ ಮಂಜು , ಹಾಗು ಪ್ರಮುಖರು ಉಪಸ್ಥಿತರಿದ್ದರು*.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153