ಯುಗಾದಿ ಹಬ್ಬದ ಪ್ರಯುಕ್ತ ಬೆಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಆರ್ ಕೆ ರಮೇಶ್ ರವರು ಹಾಗೂ ರಾಮಲಿಂಗ ರೆಡ್ಡಿ ರವರ ನೇತೃತ್ವದಲ್ಲಿ ಬಡಜನರಿಗೆ ವಸ್ತ್ರ ವಿತರಣೆ ಸಮಾರಂಭ ನಡೆಯಿತು.ಕಾರ್ಯಕ್ರಮದಲ್ಲಿ 15000 ಸೀರೆ ಹಾಗೂ ಪಂಚೆ ವಿತರಿಸಲಾಯಿತು.

ಸುರೇಶ್ ರವರ ಹುಟ್ಟು ಹಬ್ಬಕ್ಕೆ 15000 ಆಹಾರದ ಸಿಕ್ಕುಗಳು ವಿತರಿಸಲಾಯಿತು. ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…