ಶಿವಮೊಗ್ಗ ಜಿಲ್ಲೆಯ ಸಾಮಾನ್ಯ ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿಯಲ್ಲಿ ಪ್ರಾಯೋಜನೆ ಪಡೆಯುತ್ತಿರುವ ವಿವಿಧ ಕಲಾಪ್ರಕಾರಗಳ ಕಲಾವಿದರುಗಳು ಹಾಗೂ ಸಾಹಿತಿಗಳು ಸೇವಾ ಸಿಂಧು ಪೋರ್ಟಲ್ sevasindhu.karnataka.gov.in ಮೂಲಕ ಮಾಹಿತಿಯನ್ನು ನೋಂದಾಯಿಸಿಕೊಳ್ಳಬೇಕಾಗಿರುತ್ತದೆ.

ಜಿಲ್ಲೆಯ ವಿವಿಧ ಕಲಾಪ್ರಕಾರಗಳ ಕಲಾವಿದರುಗಳು/ಸಾಹಿತಿಗಳು ಇದರ ಸದುಪಯೋಗ ಪಡೆಯುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಕೋರಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…