ಶಿವಮೊಗ್ಗಕ್ಕೆ ನೂತನ ಡಿವೈಎಸ್ಪಿ ಯಾಗಿ ಬಾಲರಾಜ್ ವರ್ಗಾವಣೆಗೊಂಡಿದ್ದಾರೆ. ಈ ಹಿಂದೆ ಬಾಲರಾಜ ರವರು ಸಿ. ಐ. ಡಿ ಉಪವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಶಿವಮೊಗ್ಗದಲ್ಲಿ ಡಿವೈಎಸ್ಪಿ ಆಗಿದ್ದ ಪ್ರಶಾಂತ್ ಮುನ್ನೊಳ್ಳಿ ರವರು ಚಿತ್ರದುರ್ಗದ ಡಿ.ಸಿ.ಆರ್. ಬಿ ಇಲಾಖೆಗೆ ವರ್ಗಾವಣೆಗೊಂಡಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…