ಲಾಕ್ಡೌನ್ 52 ನೇ ದಿನವಾದ ಇಂದೂ ಸಹ ಶಿವಮೊಗ್ಗಜಿಲ್ಲಾಎನ್.ಎಸ್.ಯು.ಐ ವತಿಯಿಂದ ಮೆಗ್ಗಾನ್ ಆಸ್ಪತ್ರೆ, ಬಿ ಹೆಚ್ ರಸ್ತೆ, ಕರ್ನಾಟಕ ಸಂಘ, ಹಾಗು ಒಲ್ಡ ಪೋಸ್ಟ್ ಆಫೀಸ್ ರಸ್ತೆಯ ಹತ್ತಿರ ನಿರಾಶ್ರಿತರಿಗೆ ಊಟ ಹಣ್ಣು ಹಾಗೂ ನೀರನ್ನು ವಿತರಿಸಲಾಯಿತು.

ಈ ಸಂದರ್ಭ ದಲ್ಲಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಚೇತನ್ , ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, ಯುವ ಕಾಂಗ್ರೆಸ್ ಗಿರೀಶ್ D. ರೈ , ಮನೋಜ್ , ಎನ್.ಎಸ್. ಯು.ಐ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಹೆಚ್ ಎಸ್ ಬಾಲಾಜಿ, ನಗರ ಅಧ್ಯಕ್ಷ ವಿಜಯ್ ,ಚಂದೊಜೀ ಹಾಗು ಪ್ರಮುಖರು ಉಪಸ್ಥಿತರಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153