ವಿಧಾನಸಭಾ ಕ್ಷೇತ್ರದ ಅರಹತೊಳಲು ಕೈಮರ ಸರ್ಕಲ್ ನಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕದ ಆರು ವಾಹನಕ್ಕೆ ಇಂದು ಗ್ರಾಮಾಂತರ ಶಾಸಕರಾದ ಶ್ರೀ ಕೆ.ಬಿ.ಅಶೋಕ ನಾಯ್ಕ ರವರು ವಾಹನ ಚಲಾಯಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಮಂಡಲ ಅಧ್ಯಕ್ಷರಾದ ಮಂಜುನಾಥ್,ಪ್ರಧಾನ ಕಾರ್ಯದರ್ಶಿ ಉಜ್ಜಿನಪ್ಪ ಮತ್ತು ಮಲ್ಲೇಶಪ್ಪ, ರವಿ ಗೌಡ,ರುದ್ರೋಜಿರಾವ್,ಪ್ರಭಾಕರ್, ರಾಧಾಕೃಷ್ಣ,ಚಂದ್ರು,ಸತೀಶ್ ಗೌಡ, ಬಸವರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷ ರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153