ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್‌ ಕುಮಾರ್‌ ಕಟೀಲ್‌ ರವರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಶ್ರೀ ಅರುಣ್ ಸಿಂಗ್ ರವರು, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್‌. ಯಡಿಯೂರಪ್ಪರವರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ. ಟಿ. ರವಿರವರು, ರಾಜ್ಯ ಸಹ ಉಸ್ತುವಾರಿಗಳಾದ ಶ್ರೀಮತಿ ಡಿ. ಕೆ. ಅರುಣಾರವರು, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್‌ ಜೋಶಿರವರು, ಶ್ರೀ ಡಿ. ವಿ. ಸದಾನಂದ ಗೌಡರವರು, ಉಪಮುಖ್ಯಮಂತ್ರಿಗಳಾದ ಶ್ರೀ ಎಂ. ಗೋವಿಂದ ಕಾರಜೋಳರವರು, ಶ್ರೀ ಡಾ. ಸಿ. ಎನ್. ಅಶ್ವತ್ಥ್‌ ನಾರಾಯಣರವರು, ಶ್ರೀ ಲಕ್ಷಣ್‌ ಸವದಿರವರು, ಸಚಿವರಾದ ಶ್ರೀ ಜಗದೀಶ್‌ ಶೆಟ್ಟರ್‌ರವರು, ಶ್ರೀ ಕೆ. ಎಸ್.‌ ಈಶ್ವರಪ್ಪರವರು, ಶ್ರೀ ಆರ್.‌ ಅಶೋಕ್‌ರವರು, ಶ್ರೀ ಶ್ರೀರಾಮುಲುರವರು, ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲ್‌ ಕುಮಾರ್‌ರವರು ಸುರಾನರವರು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್‌ ಕುಮಾರ್ ರವರು ಉಪಸ್ಥಿತರಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153