ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನ ದಲ್ಲಿ ಸಿಎಂ ಪುತ್ರ ವಿಜಯೇಂದ್ರ ಅವರು ಲ್ಯಾಂಗ್ಡೊನ್ ನಿಯಮಗಳನ್ನು ಉಲ್ಲಂಘಿಸಿ ಪೂಜೆ ಸಲ್ಲಿಸಿದ್ದರು . ನಿನ್ನೆ ಹೈಕೋರ್ಟ್ ಸರ್ಕಾರಕ್ಕೆ ವಿಜಯೇಂದ್ರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆದೇಶ ಮಾಡಿದೆ
ವರದಿ ಮಹೇಶ್ ಬೆಂಗಳೂರು

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153