ಶಿವಮೊಗ್ಗ: ವಿಪ್ರ ಯುವ ಪರಿಷತ್ ವತಿಯಿಂದ ಇಂದು ಕೋಟೆ ಭೀಮೇಶ್ವರ ದೇವಸ್ಥಾನದಲ್ಲಿ ಸಹಸ್ರ ನಾರಿಕೇಳ ಗಣ ಯಾಗದ ಪೂರ್ಣಾಹುತಿ ಕಾರ್ಯಕ್ರಮ ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಖ್ಯಾತ ಚಲನಚಿತ್ರ ನಟ ವಸಿಷ್ಠ ಸಿಂಹ ಅವರಿಗೆ ವಿಪ್ರ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.ಕಾರ್ಯಕ್ರಮದ ಸಾನಿಧ್ಯವನ್ನು ಮೈಸೂರಿನ ಅರ್ಜುನ ಅವಧೂತ ಮಹಾರಾಜರು ಹಾಗೂ ಮಂಗಳೂರಿನ ವಜ್ರದೇಹಿ ಮಠದ ಗುರುಗಳು ವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ…