ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಇಂದು ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಸೈಕಲ್ ಜಾಥಾ ಏರ್ಪಡಿಸಲಾಗಿತ್ತು.

ಡಿ.ಹೆಚ್.ಒ. ಆಫೀಸ್ ನಿಂದ ಹೊರಟ ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ’ ಅಂತಿಮವಾಗಿ ನಗರದ ಐಎಂಎ ಹಾಲ್ ನಲ್ಲಿ ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಜೇಶ್ ತಾಲೂಕು ಆರೋಗ್ಯಧಿಕಾರಿ ಡಾ.ಚಂದ್ರಶೇಖರ್ ವಿಜಯ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…