ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅದ್ಯಕ್ಷರು ದೇಶದ ಭವಿಷ್ಯದ ನಾಯಕರಾದ
ಶ್ರೀ ರಾಹುಲ್ ಗಾಂಧಿ ಯವರ ಜನ್ಮ ದಿನೋತ್ಸವದ ಅಂಗವಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನೆರವಿನಿಂದ ಇಂದು ಶಿಕಾರಿಪುರ ತಾಲೂಕು ಕಾಂಗ್ರೆಸ್ *ಕಚೇರಿಯಲ್ಲಿ ಶಿಕಾರಿಪುರ ವಿಧಾನ ಸಭಾ ಕ್ಷೇತ್ರದ ನಿಕಟಪೂರ್ವ ಅಭ್ಯರ್ಥಿಗಳು ಹಾಗೂ ಶಿಕಾರಿಪುರ ತಾಲೂಕು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಗೋಣಿ ಮಾಲತೇಶ್ ಅಣ್ಣನವರ ನೇತೃತ್ವದಲ್ಲಿ ಶಿಕಾರಿಪುರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಐಸೋಲೇಷನ್ ಕಿಟ್ ಹಾಗೂ ಸಿಹಿ ತಿನಿಸುಗಳನ್ನುವಿತರಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಭಂಡಾರಿ ಮಾಲತೇಶ್ ರವರು ಶಿಕಾರಿಪುರ ಬ್ಲಾಕ್ ಯುವ ಕಾಂಗ್ರೆಸ್ ಅದ್ಯಕ್ಷರಾದ #ಮಲ್ಲಿಕ್ ನಾಯ್ಕ್ ರವರು ತಾಲೂಕು ಎನ್ ಎಸ್ ಯು ಐ ನ ಅದ್ಯಕ್ಷರಾದ ಶಿವು ಹುಲ್ಮಾರ್ ರವರು ತಾಲೂಕು ಯುವ ಕಾಂಗ್ರೆಸ್ ಕಾರ್ಯದರ್ಶಿ ಚಂದ್ರು ರವರು ಹಾಗೂ ತಾಲೂಕು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153