ಶಿವಮೊಗ್ಗ: ನಗರದ 29ನೇ ವಾರ್ಡ್ ನ ಒ.ಟಿ. ರಸ್ತೆಯ ನ್ಯಾಯಬೆಲೆ ಅಂಗಡಿಯಲ್ಲಿ ಇಂದು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಆಜಾದಿಕಾ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು.

ಮೇಯರ್ ಸುನಿತಾ ಅಣ್ಣಪ್ಪ, ಪ್ರಮುಖರಾದ ಕೆ.ವಿ. ಅಣ್ಣಪ್ಪ, ರಘುನಾಥ್, ಶ್ರೀನಿವಾಸ್, ಆಹಾರ ಇಲಾಖೆ ಅಧಿಕಾರಿ ತಿಪ್ಪೇಶಪ್ಪ ಮೊದಲಾದವರು ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ…