ಶಿವಮೊಗ್ಗ ಜಿಲ್ಲೆಯ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಬರುವ ವೆಂಕಟೇಶನಗರ ಅಂಗನವಾಡಿ ಕೇಂದ್ರದಲ್ಲಿ 5 ವರ್ಷದಿಂದ 14 ವರ್ಷದ ಮಕ್ಕಳಿಗೆ ಏ.30 ರಿಮದ ಮೇ 07 ರವರೆಗೆ ಬೇಸಿಗೆ ಶಿಬಿರ ಆಯೋಜಿಸಲಾಗಿದ್ದು,ಸದುಪಯೋಗ ಪಡೆಯಲು ಕೋರಿದೆ.

ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ದಿ ಯೋಜನಾ ಕಚೇರಿ, 1ನೇ ತಿರುವು, ಬಸವನಗುಡಿ, ಆಫೀಸರ್ಸ್ ಕ್ಲಬ್ ಪಕ್ಕ, ಶಿವಮೊಗ್ಗ ಇಲ್ಲಿ ಸಂಪರ್ಕಿಸಬಹುದೆಂದು ಶಿವಮೊಗ್ಗದ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…