ಶಿವಮೊಗ್ಗದ ಸೋಮಿನಕೊಪ್ಪ ರಸ್ತೆಯಲ್ಲಿರುವ ಮೈತ್ರಾದೇವಿ ಬಡಾವಣೆಯನ್ನು ಇಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಉದ್ಘಾಟಿಸಿದರು.ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಅಧಿಕೃತವಾಗಿ ಶ್ರೀಮತಿ ಮೈತ್ರಾ ದೇವಿ ಬಡಾವಣೆ ಎಂದು ನಾಮಕರಣವಾಗಿದ್ದು.

ಈ ಸಂದರ್ಭದಲ್ಲಿ ಸಂಸದರಾದ ಬಿ. ವೈ. ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ , ಸಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ದಿವಾಕರ್ ಶೆಟ್ಟಿ ಜಂಗಲ್ ರೆಸಾರ್ಟ್ ನಿರ್ದೇಶಕರಾದ ರಾಜೇಶ್ ಕಾಮತ್ ,ಮಹಾನಗರ ಪಾಲಿಕೆಯ ಮೇಯರ್ ಸುನಿತಾ ಅಣ್ಣಪ್ಪ , ಕೆವಿ ಅಣ್ಣಪ್ಪ, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…