ಶಿವಮೊಗ್ಗ ಜಿಲ್ಲೆಯ ಬಹುತೇಕ ಇನ್ಸ್ಪೆಕ್ಟರ್ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದೊಡ್ಡಪೇಟೆ ಠಾಣೆಯ ಇನ್ಸ್ಪೆಕ್ಟರ್ ಹರೀಶ್ ಪಾಟೀಲ್ ರವರು ರಾಜ್ಯ ಗುಪ್ತ ವಾರ್ತೆ ಇಲಾಖೆಗೆ ವರ್ಗಾವಣೆಗೊಂಡಿದ್ದಾರೆ.

ತುಂಗಾನಗರ ಠಾಣೆಯ ಇನ್ಸ್ಪೆಕ್ಟರ್ ದೀಪಕ್ ರವರು ಸಿ. ಇ. ಎನ್ ಇಲಾಖೆಗೆ ವರ್ಗಾವಣೆಗೊಂಡಿದ್ದಾರೆ. ಸಾಗರ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಗಿರೀಶ್ ರವರು ಹೊಸನಗರ ತಾಲೂಕಿಗೆ ವರ್ಗಾವಣೆಗೊಂಡಿದ್ದಾರೆ.