ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನಗರದ ಹಲವು ಭಾಗಗಳಲ್ಲಿ ಆಹಾರದ ಅವಶ್ಯಕತೆ ಇರುವವರಿಗೆ “ಹಸಿದವರಿಗೆ ಅನ್ನ” ಎಂಬ ಕಾರ್ಯಕ್ರಮದಡಿ 54ನೇ ದಿನ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್, ಗಳನ್ನು ನಗರದ ಖಾಸಗಿ ಬಸ್ ನಿಲ್ದಾಣ , ಬೈಪಾಸ್ ಹೈವೇ ರಸ್ತೆಯಲ್ಲಿ ದೂರದ ಊರುಗಳಿಂದ ಬಂದಂತಹ ಲಾರಿ ಚಾಲಕರು ,ಕ್ಲೀನರ್ ಗಳಿಗೆ ಹಾಗೂ ಹಲವು ಆಸ್ಪತ್ರೆಗಳ ಮುಂಭಾಗ ಆಹಾರದ ಅವಶ್ಯಕತೆ ಇರುವವರಿಗೆ ವಿತರಿಸಲಾಯಿತು

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್ .ಪಿ.ಗಿರೀಶ್ ಮುಖಂಡರಾದ ಕೆ ಪ್ರಕಾಶ್ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಪ್ರವೀಣ್ ಸಾಳಂಕೆ ,ಮಂಜುನಾಥ್ ,ರಾಹುಲ್ ಸೀಗೆಹಟ್ಟಿ, ಶರತ್ ಹೊಸಮನೆ ಇರ್ಫಾನ್ , ಶ್ರೀನಿವಾಸ್ ,ನವೀನ್, ಇತರರು ಇದ್ದರು

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ