ಶಿವಮೊಗ್ಗ ಕಾಂಗ್ರೆಸ್ ಭವನದಲ್ಲಿ ಅಂತರ ರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಅಂಗವಾಗಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ #ಹೆಚ್ಎಸ್ಸುಂದರೇಶ್ ರವರ ಉಪಸ್ಥಿತಿಯಲ್ಲಿ ಜಿಲ್ಲಾ ಕಾರ್ಮಿಕ ವರ್ಗದ ಅಧ್ಯಕ್ಷರಾದ #ಪ್ರಮೋದ್ ಎಂ. ಕೆ.ರವರ ಅಧ್ಯಕ್ಷತೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಶ್ರಮಿಕ ವರ್ಗ ಹಾಗೂ ಕಾರ್ಮಿಕ ವರ್ಗದವರಿಗೆ ಸನ್ಮಾನ ಕಾರ್ಯಕ್ರಮ ಮಾಡಲಾಯಿತು.

ಈ ಸಂದರ್ಭದಲ್ಲಿ ಚಂದ್ರಶೇಖರ್ ಎಸ್. ಟಿ, ಶಿವಕುಮಾರ್,ವಿನೋದ್,ಇರ್ಫಾನ್,ಸುಮನ್,ಮುಜ್ಜು,ಸುಹೈಲ್,ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…