ಶಿವಮೊಗ್ಗ: ರಂಜಾನ್ ಹಬ್ಬದ ಪ್ರಯುಕ್ತ ಇಂದು ಮುಸ್ಲಿಂ ಬಾಂಧವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಇರುವ ಮೈದಾನಾದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಮುಸ್ಲಿಂ ಬಾಂಧವರೊಂದಿಗೆ ಪ್ರಮುಖರಾದ ಎನ್.ರಮೇಶ್, ಹೆಚ್.ಸಿ. ಯೋಗೀಶ್,
ಹೆಚ್.ಪಿ. ಗಿರೀಶ್ ಮೊದಲಾದವರು ಪ್ರಾರ್ಥನೆ ಸಲ್ಲಿಸಿದರು.

ವರದಿ ಮಂಜುನಾಥ್ ಶೆಟ್ಟಿ…