ಶಿವಮೊಗ್ಗ: ನಗರದ ಬಾಪೂಜಿ ನಗರದ ಶ್ರೀ ಮಾರಿಕಾಂಬ ದೇವಾಲಯದ ಗೋಪುರ ಕಳಶ ಪ್ರತಿಷ್ಠಾಪನಾ ಮಹೋತ್ಸವದ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ಇಂದು ಸಂಸದರಾದ ಬಿ.ವೈ. ರಾಘವೇಂದ್ರ ಬಿಜೆಪಿ ಮುಖಂಡರಾದ ಕೆ.ಇ. ಕಾಂತೇಶ್, ಜ್ಯೋತಿ ಪ್ರಕಾಶ್, ರಾಜ್ಯ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಅಮೃತರಾಜ್, ಸ್ಥಳೀಯ ಪಾಲಿಕೆ ಸದಸ್ಯೆ ಸುರೇಖಾ ಮುರಳೀಧರ್ ಮತ್ತು ದೇವಸ್ಥಾನ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…