ಮಾಜಿ ಪ್ರಧಾನಿಗಳಾದ ಸನ್ಮಾನ್ಯ ದೇವೇಗೌಡ ರವರ ಜನ್ಮದಿನದ ಪ್ರಯುಕ್ತ ಇಂದು ಮಧ್ಯಾನ್ನ ಗೋಪಾಳದ ಶಾರದಾದೇವಿ ಅಂಧರ ಶಾಲಾ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನ ಆಚರಿಸಿದರು.

ಈ ಸಂದರ್ಭದಲ್ಲಿ ಶಾರದಾ ಪೂರ್ಯನಾಯ್ಕ್ ಮತ್ತು ಕಾಂತರಾಜ್ ಸೋಮಿನಕೊಪ್ಪ ಕಾರ್ಯಕರ್ತರು ಮಕ್ಕಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…