ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಕಚೇರಿಯ ಬ್ಯಾಂಕಿಗೆ ಆಂಧ್ರಪ್ರದೇಶದ ಸರ್ಕಾರದ ಕೃಷಿ ಸಹಕಾರಿ ಇಲಾಖೆ ಸಚಿವರಾದ ಕಾಕನಿ ಗೋವರ್ಧನ ರೆಡ್ಡಿ ಇಂದು ಭೇಟಿ ನೀಡಿದ್ದಾರೆ.ಡಿಸಿಸಿ ಬ್ಯಾಂಕಿನ ಪ್ರಗತಿಯ ಮಾಹಿತಿಯನ್ನು ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಎಸ್ಪಿ. ದಿನೇಶ್ ,ದುರ್ಗಪ್ಪ ಗೌಡ , ಸುಧೀರ್ ಮುಂತಾದವರು ಉಪಸ್ಥಿತರಿದ್ದರು.