ಶಿವಮೊಗ್ಗ: ಶಿವಮೊಗ್ಗ ನಗರ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗೂ ಶ್ರೀ ಸಾಯಿ ಕಲಾ ಪ್ರತಿಷ್ಠಾನ ವತಿಯಿಂದ 200ನೇ ಸಾಹಿತ್ಯ ಹುಣ್ಣಿಮೆಯನ್ನು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಉದ್ಘಾಟಿಸಿ ಆರ್. ರತ್ನಯ್ಯ ಅವರ ‘ಯಾವ ಉದ್ದಾರಕ್ಕಾಗಿ ಬದಲಾವಣೆಗಳು’ ಕೃತಿ ಲೋಕಾರ್ಪಣೆ ಮಾಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ಡಿ. ಮಂಜುನಾಥ್, ಮಧುಸೂದನ ಐತಾಳ್ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರ ಗಳು ಮತ್ತು ಇತರರು ಉಪಸ್ಥರಿದ್ದರು.

ವರದಿ ಮಂಜುನಾಥ್ ಶೆಟ್ಟಿ…