ಶಿವಮೊಗ್ಗ: ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಕಸವನ್ನು ಸ್ವಚ್ಚಗೊಳಿಸಿ ವಿಕಲಚೇತನ ಜನಸ್ನೇಹಿ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಒದಗಿಸಬೇಕೆಂದು ಸಕ್ಷಮ ಸಂಸ್ಥೆ ಶಿವಮೊಗ್ಗ ಶಾಖೆಯ ಪರವಾಗಿ ಜಿಲ್ಲಾ ಸಂಯೋಜಕ ಕುಮಾರ್ ಶಾಸ್ತ್ರೀ ಅವರು ಇಂದು ಅಪರ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…