ಗೋಣಿಬೀಡು ಮತ್ತು ಮಲಿಗೆನಹಳ್ಳಿ ರಸ್ತೆಯಲ್ಲಿ ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಒಂಟಿಸಲಗ ಒಂದು ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಉಂಟುಮಾಡಿದೆ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಪಟಾಕಿ ಸಿಡಿಸಿ ಮತ್ತೆ ಕಾಡಿನೊಳಗೆ ಓಡಿಸಿದ್ದಾರೆ ಶಂಕರ್ ಘಟ್ಟದ ಗ್ರಾಮಸ್ಥರು ಇದೇ ರಸ್ತೆಯಲ್ಲಿ ದಿನ ಬೆಳಿಗ್ಗೆ ವಾಕಿಂಗ್ ಬರುತ್ತಿದ್ದರು ಈ ಸುದ್ದಿ ತಿಳಿದು ತುಂಬಾ ಅಗಾಧವಾಗಿದೆ

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153