ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಸಾಶನ /ವಿಧವಾ ಮಾಸಾಶನ ಪಡೆಯುತ್ತಿರುವ ಸಾಹಿತಿ /ಕಲಾವಿದರು ತಮ್ಮ ಜೀವಂತ ಪ್ರಮಾಣ ಪತ್ರವನ್ನು 2021ರ ಜುಲೈ ಅಂತ್ಯದೊಳಗೆ ಸಹಾಯಕ ನಿರ್ದೇಶಕರು , ಕನ್ನಡ ಮತ್ತು ಸಂಸ್ಕೃತಿ ಇಲಾಖೆ , ಕುವೆಂಪು ರಂಗಮಂದಿರ , ಶಿವಮೊಗ್ಗ ಇಲ್ಲಿಗೆ ಕಳುಹಿಸಿಕೊಡಲು ಕೋರಿದೆ , ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08182-223354 ಸಂಪರ್ಕಿಸಬಹುದಾಗಿದೆ
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153