ಜಯ ಕರ್ನಾಟಕ ಜನಪರ ವೇದಿಕೆ ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ಈ ದಿವಸ ಪರಿಸರ ಜಾಗೃತಿ ಅಭಿಯಾನವನ್ನು ಹೊಂಗಿರಣ ವಿದ್ಯಾನಿಕೇತನ ಶಾಲಾ ಮಕ್ಕಳ ಜೊತೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಮಾಡಲಾಯಿತು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಎಸ್ ಕೆ ರಘುವೀರ್ ಸಿಂಗ್ ಹಾಗೂ ಮುಖ್ಯ ಅತಿಥಿಯಾಗಿ ಎಸ್ ಕೆ ಶರತ್ ಮರಿಯಪ್ಪ ಅವರು ಹಾಗೂ ಜಿಲ್ಲಾ ಪದಾಧಿಕಾರಿಗಳಾದ ಪ್ರಮೋದ್.ವಿನೋದ್.ಸುಮನ್ .ಟಿಪ್ಪು .ನೂರುಲ್ಲಾ .ಮಾಷಾ ಖಾನ್.ಶರವಣ ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ…