ಸೇವಾ ಭಾರತಿ ಕರ್ನಾಟಕ ಮತ್ತು ಪಿ.ಇ.ಎಸ್ ಸಹಯೋಗದಲ್ಲಿ ಶಿಕಾರಿಪುರದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆವರಣದಲ್ಲಿ ಶಿಕಾರಿಪುರದ ಸಂಕಷ್ಟದಲ್ಲಿರುವವರಿಗೆ ಆಹಾರ ಸಾಮಗ್ರಿಗಳ ದಿನಸಿ ಕಿಟ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಆರ್.ಎಸ್.ಎಸ್ ದಕ್ಷಿಣ ಪ್ರಾಂತ್ಯದ ಸಹಕಾರ್ಯವಾಹರಾದ ಶ್ರೀ ಪಟ್ಟಾಭಿ ರಾಮ್ ರವರು, MADB ಅಧ್ಯಕ್ಷರಾದ ಶ್ರೀ ಗುರುಮೂರ್ತಿಯವರು, ಸೂಡಾ ಅಧ್ಯಕ್ಷರಾದ ಶ್ರೀ ಜ್ಯೋತಿ ಪ್ರಕಾಶ್, ಶಿಕಾರಿಪುರ ಮಂಡಲ ಅಧ್ಯಕ್ಷರಾದ ಶ್ರೀ ವೀರೇಂದ್ರ ಪಾಟೀಲ್ ಹಾಗೂ ಇತರರು ಉಪಸ್ಥಿತಿಯಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ