ಕರ್ನಾಟಕ ಸರ್ಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿಕಾರಿಪುರ ವತಿಯಿಂದ ಎನ್.ಎಂ.ಎಂ.ಎಸ್(NMMS) ದಾರಿದೀಪದ 2021-22 ಶಿಕಾರಿಪುರದ ಪ್ರಥಮ ಭಾರಿಗೆ ಆಯ್ಕೆಯಾದ 28 ಮಕ್ಕಳಿಗೆ ಹಾಗೂ ಅತ್ಯುತ್ತಮವಾಗಿ ಪರೀಕ್ಷೆಗೆ ಸಿದ್ದಗೊಳಿಸಿದ ಶಿಕ್ಷರಿಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…