ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬದ ಪ್ರಯುಕ್ತ ಹೊಸಮನೆಯ ಸರ್ಕಾರಿ ಶಾಲೆಯ ಮಕ್ಕಳಿಗೆ ಬ್ಯಾಗ್ ಮತ್ತು ನೋಟ್ ಬುಕ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕೆ.ಈ. ಕಾಂತೇಶ್ , ಅವಿನಾಶ್ ಮತ್ತು ಶಾಲಾ ಶಿಕ್ಷಕರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…