ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕರಾದ ಮುತ್ತಪ್ಪ ರೈ ಅವರ ಪುಣ್ಯತಿಥಿಯ ಪ್ರಯುಕ್ತ ಸಂಘಟನೆಯ ರಾಜ್ಯಾಧ್ಯಕ್ಷರಾದ ಡಾ ಬಿ ಎನ್ ಜಗದೀಶ್ ರವರು ಇಂದು ರಾಜ್ಯಾದ್ಯಂತ ವೃಕ್ಷ ಅಭಿಯಾನ ಮಾಡಲು ಕರೆ ಕೊಟ್ಟಿದ್ದರು . ಅದರಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲಾ ಮಹಿಳಾ ಅಧ್ಯಕ್ಷರಾದ ನಾಜಿಮಾ ಅವರ ನೇತೃತ್ವದಲ್ಲಿ ಗಿಡ ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಪ್ರೇಮ, ಪವಿತ್ರ ,ಮೋಹನ್ ದೇವರಾಜ್, ಮಂಜಯ್ಯ ,ಸುರೇಶ್ ಉಪಸ್ಥಿತರಿದ್ದರು
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ