ಇಂದು ಮಹಾನಗರ ಪಾಲಿಕೆ ಆವರಣದಲ್ಲಿ ಮಾನ್ಯ ಉಸ್ತುವಾರಿ ಸಚಿವರಾದ ಈಶ್ವರಪ್ಪ ಅವರ ನೇತೃತ್ವದಲ್ಲಿ ಹಾಗೂ ಮೇಯರ್ ಸುನಿತಾ ಅಣ್ಣಪ್ಪ ಅವರ ಉಪಸ್ಥಿತಿಯಲ್ಲಿ ಮಹಾನಗರ ಪಾಲಿಕೆಯಿಂದ ಸಂತ್ರಸ್ತರಿಗೆ ನೀಡಲಾಗುವ ಫುಡ್ ಕಿಟ್ ವಿತರಣಾ ಕಾರ್ಯಕ್ರಮದ ಸಾಂಕೇತಿಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಸದರಾದ ಬಿ ವೈ ರಾಘವೇಂದ್ರ , ಪ್ರಸನ್ನಕುಮಾರ್ , ರುದ್ರೇಗೌಡ , ಶಂಕರ ಗನ್ನಿ , ಯಮುನಾ ರಂಗೇಗೌಡ , ಹೆಚ್ ಸಿ ಯೋಗೇಶ್ ಉಪಸ್ಥಿತರಿದ್ದರು
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153