ಭಾರತೀಯ ಜನತಾ ಪಕ್ಷ, ತೀರ್ಥಹಳ್ಳಿ ಮಂಡಲ ವತಿಯಿಂದ ಶಾಂತವೇರಿ ಗೋಪಾಲ ಗೌಡ ಸಮುದಾಯ ಭವನದಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಮಟ್ಟದ ಜನಜಾಗೃತಿ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಭಾಗವಹಿಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಜಾಗೃತಿ ಸಮಾವೇಶದಲ್ಲಿ ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ,ಇಂಧನ ಮತ್ತು ಕನ್ನಡ ಮತ್ತು ಸಂಸ್ಕತಿ ಸಚಿವರಾದ ಸುನೀಲ್‌ಕುಮಾರ್,
ರಾಜ್ಯ ಓಬಿಸಿ ಮೋರ್ಚಾ ರಾಜ್ಯಾಧ್ಯಕ್ಷರು ನರೆಂದ್ರಬಾಬು, ಜಿಲ್ಲಾಧ್ಯಕ್ಷರಾದ ಮೇಘರಾಜ್‌,
ವಿಭಾಗ ಪ್ರಭಾರಿಗಳಾದ ಗಿರಿಶ್ ಪಟೇಲ್‌
ಸೊರಬ ಶಾಸಕರಾದ ಕುಮಾರ್ ಬಂಗಾರಪ್ಪ, ಓಬಿಸಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ಸಿ.ಹೆಚ್. ಮಾಲತೇಶ್
ಪಕ್ಷದ ಪ್ರಮುಖರು, ಮಂಡಲ ಅಧ್ಯಕ್ಷರು, ಜಿಲ್ಲಾ /ತಾಲೂಕು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…