ರಾಜ್ಯ ಸರ್ಕಾರದ ಸರ್ವೋತ್ತಮ ಪ್ರಶಸ್ತಿಗೆ ಭಾಜನರಾಗಿರುವ ಶಿವಮೊಗ್ಗ ಜಿಲ್ಲೆಯ ದಕ್ಷ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್ ಹೊನ್ನಾಳಿ ರವರಿಗೆ ಇಂದು ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಅಭಿನಂದನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ರಾಜ್ಯಾಧ್ಯಕ್ಷರಾದ ಕೆ ಶೇಖರ್ ಗೌರವಾಧ್ಯಕ್ಷರಾದ ಲಕ್ಷ್ಮೀಕಾಂತ ಖಜಾಂಚಿ ಶಿವಮೊಗ್ಗ ವಿನೋದ್ ಮತ್ತು ಪದಾಧಿಕಾರಿಗಳಾದ ವೆಂಕಟೇಶ್ ಸಾಗರ್ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…