ಶಿವಮೊಗ್ಗ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡೀಸೆಲ್ , ಪೆಟ್ರೋಲ್ , ಹಾಗೂ ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮನವಿ ಸಲ್ಲಿಸಿದರು .ಕರೋನದಿಂದ ತೀರಿಕೊಂಡ ಪ್ರತಿ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ಹಾಗೂ ಪ್ರತಿ ರೈತ ಕುಟುಂಬಕ್ಕೆ 10,000 ಸಾವಿರ ರೂಪಾಯಿ ಪರಿಹಾರ ನೀಡಬೇಕೆಂದು ಮನವಿ ಮುಖಾಂತರ ಎಚ್ಚರಿಕೆ ನೀಡಿದರು . ಈ ಸಂದರ್ಭದಲ್ಲಿ ನಾಗರಾಜ್ ಕಂಕಾರಿ , ಭಾಸ್ಕರ್ , ಪಾಲಾಕ್ಷಿ , ಜಗದೀಶ್ , ರಾಜು ಉಪಸ್ಥಿತರಿದ್ದರು .

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153