ಶಿವಮೊಗ್ಗ ಜಿಲ್ಲಾ ಸೇವಾದಳದ ಅಧ್ಯಕ್ಷರಾದ ವೈ ಹೆಚ್ ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಜೂಲೈ 16 ನೇ ತಾರೀಕು ದೊಡ್ಡಬಳ್ಳಾಪುರದಲ್ಲಿ ನಡೆಯುವ ಕ್ಯಾಂಪ್ ಪೂರ್ವಭಾವಿ ಸಭೆಯನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಸೇವಾದಳ ರಾಜ್ಯ ಉಪಾಧ್ಯಕ್ಷರಾದ ವಿನಾಯಕ್ ಮೂರ್ತಿ , ಉಸ್ತುವಾರಿ ಮಂಜುನಾಥ್ , ಜಿಲ್ಲಾ ಕಾಂಗ್ರೆಸ್ ಆಡಳಿತ ಉಸ್ತುವಾರಿಗಳಾದ ಚಂದ್ರಬೋಪಾಲ್ , ರಾಜ್ಯ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷರದ ಸೌಗಂಧಿಕಾ ರಘುನಾಥ್ , ಜಿಲ್ಲಾ ಸೇವಾದಳ ಮಹಿಳಾ ಅಧ್ಯಕ್ಷರಾದ ಲಾಲಿ ಡಿಸೋನ್ಸ್ , ಮುಖ್ಯಸ್ಥರಾದ ಸ್ಟಾನ್ಲಿ , ನರಸಿಂಹ ಮೂರ್ತಿ , ಶಿವಪ್ಪ ಹಾಗು ಪದಾಧಿಕಾರಿಗಳಿದ್ದರು.

ವರದಿ ಮಂಜುನಾಥ್ ಶೆಟ್ಟಿ…