ಕರ್ನಾಟಕ ರಾಜ್ಯದ ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾಗಿ ಕುಂದಾಪುರದ ಡಾ.ಜಯಕರ ಶೆಟ್ಟಿ ಮೊಗೇಬೆಟ್ಟು ರವರನ್ನು ರಾಜ್ಯಪಾಲರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಡಾ. ಜಯಕರ ಶೆಟ್ಟಿ ರವರು ಬೆಂಗಳೂರಿನ ಮಾರುತಿ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಮತ್ತು ರಿಸರ್ಚ್ ಸೆಂಟರ್ನ ಪ್ರಾಂಶುಪಾಲರು ಮತ್ತು ಹಲ್ಲುಗಳ ಜೋಡಣೆ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…